'ನಾಗಮಂಡಲ' ನಾಟಕವು ಜಾನಪದ ಕತೆಯನ್ನು ಆಧರಿಸಿ ರಚಿಸಿದ ನಾಟಕ. 'ನಾಗಮಂಡಲ'ದ ನಾಯಕಿ ರಾಣಿ. ಅವಳ ಪತಿ ಅಪ್ಪಣ್ಣ. ಪತಿಯನ್ನು ಒಲಿಸಿಕೊಳ್ಳಲು ಬೇರಿನ ಸಾರು ತಯಾರಿಸುವ ರಾಣಿ ಅದು ಒಡೆದು ಹಾಳಾದದ್ದನ್ನು ನೋಡಿ ಸಮೀಪದ ಹುತ್ತಕ್ಕೆ ಸುರಿಯುತ್ತಾಳೆ. ಅಲ್ಲಿನ ನಾಗ ಅವಳ ಮೇಲೆ ಮನಸೋತು ಪತಿಯ ವೇಷದಲ್ಲಿ ಮನೆಯೊಳಗೆ ಬಂದು ರಾಣಿಯೊಡನೆ ಸರಸ-ಸಲ್ಲಾಪ ನಡೆಸುತ್ತಾನೆ. ಅವಳು ಗರ್ಭಿಣಿಯಾದದ್ದನ್ನು ಕೇಳಿ ಕೋಪಗೊಳ್ಳುವ ಪತಿ ತನ್ನ ಹೆಂಡತಿಯ ಮೇಲೆ ಆರೋಪ ಹೊರಿಸುತ್ತಾನೆ. ನಾಗದಿವ್ಯದ ಮೂಲಕ ಸತ್ಯ ಸಾರುವ ರಾಣಿ ಜನಮನ್ನಣೆಗೆ ಪಾತ್ರಳಾಗುತ್ತಾಳೆ. ಈ ನಾಟಕವನ್ನು ನಟ ಶಂಕರನಾಗ್ ಮೊದಲ ಬಾರಿಗೆ ರಂಗದ ಮೇಲೆ ತಂದಿದ್ದರು. ಟಿ.ಎಸ್. ನಾಗಾಭರಣ ಈ ನಾಟಕದ ಕತೆ ಆಧರಿಸಿ ಚಿತ್ರ ನಿರ್ದೇಶಿಸಿದ್ದರು. ರಂಗ-ತೆರೆಯ ಮೇಲೆ ಮಿಂಚಿದ 'ನಾಗಮಂಡಲ' ಕನ್ನಡದ ವಿಭಿನ್ನ ಪ್ರಯೋಗಗಳಲ್ಲಿ ಒಂದು.
Fictie en literatuur
វាយតម្លៃសៀវភៅជាសំឡេងនេះ
ប្រាប់យើងអំពីការយល់ឃើញរបស់អ្នក។
ព័ត៌មានអំពីការស្ដាប់
ទូរសព្ទឆ្លាតវៃ និងថេប្លេត
ដំឡើងកម្មវិធី Google Play Books សម្រាប់ Android និង iPad/iPhone ។ វាធ្វើសមកាលកម្មដោយស្វ័យប្រវត្តិជាមួយគណនីរបស់អ្នក និងអនុញ្ញាតឱ្យអ្នកអានពេលមានអ៊ីនធឺណិត ឬគ្មានអ៊ីនធឺណិតនៅគ្រប់ទីកន្លែង។
កុំព្យូទ័រយួរដៃ និងកុំព្យូទ័រ
អ្នកអាចអានសៀវភៅដែលបានទិញនៅពេលកម្សាន្ត Google ដោយប្រើកម្មវិធីរុករកបណ្ដាញកុំព្យូទ័ររបស់អ្នក។