'ನಾಗಮಂಡಲ' ನಾಟಕವು ಜಾನಪದ ಕತೆಯನ್ನು ಆಧರಿಸಿ ರಚಿಸಿದ ನಾಟಕ. 'ನಾಗಮಂಡಲ'ದ ನಾಯಕಿ ರಾಣಿ. ಅವಳ ಪತಿ ಅಪ್ಪಣ್ಣ. ಪತಿಯನ್ನು ಒಲಿಸಿಕೊಳ್ಳಲು ಬೇರಿನ ಸಾರು ತಯಾರಿಸುವ ರಾಣಿ ಅದು ಒಡೆದು ಹಾಳಾದದ್ದನ್ನು ನೋಡಿ ಸಮೀಪದ ಹುತ್ತಕ್ಕೆ ಸುರಿಯುತ್ತಾಳೆ. ಅಲ್ಲಿನ ನಾಗ ಅವಳ ಮೇಲೆ ಮನಸೋತು ಪತಿಯ ವೇಷದಲ್ಲಿ ಮನೆಯೊಳಗೆ ಬಂದು ರಾಣಿಯೊಡನೆ ಸರಸ-ಸಲ್ಲಾಪ ನಡೆಸುತ್ತಾನೆ. ಅವಳು ಗರ್ಭಿಣಿಯಾದದ್ದನ್ನು ಕೇಳಿ ಕೋಪಗೊಳ್ಳುವ ಪತಿ ತನ್ನ ಹೆಂಡತಿಯ ಮೇಲೆ ಆರೋಪ ಹೊರಿಸುತ್ತಾನೆ. ನಾಗದಿವ್ಯದ ಮೂಲಕ ಸತ್ಯ ಸಾರುವ ರಾಣಿ ಜನಮನ್ನಣೆಗೆ ಪಾತ್ರಳಾಗುತ್ತಾಳೆ. ಈ ನಾಟಕವನ್ನು ನಟ ಶಂಕರನಾಗ್ ಮೊದಲ ಬಾರಿಗೆ ರಂಗದ ಮೇಲೆ ತಂದಿದ್ದರು. ಟಿ.ಎಸ್. ನಾಗಾಭರಣ ಈ ನಾಟಕದ ಕತೆ ಆಧರಿಸಿ ಚಿತ್ರ ನಿರ್ದೇಶಿಸಿದ್ದರು. ರಂಗ-ತೆರೆಯ ಮೇಲೆ ಮಿಂಚಿದ 'ನಾಗಮಂಡಲ' ಕನ್ನಡದ ವಿಭಿನ್ನ ಪ್ರಯೋಗಗಳಲ್ಲಿ ಒಂದು.
Fictie en literatuur
ဤအော်ဒီယိုစာအုပ်ကို အဆင့်သတ်မှတ်ပါ
သင့်အမြင်ကို ပြောပြပါ။
နားထောင်ခြင်းဆိုင်ရာ အချက်အလက်များ
စမတ်ဖုန်းများနှင့် တက်ဘလက်များ
Android နှင့် iPad/iPhone တို့အတွက် Google Play Books အက်ပ် ကို ထည့်သွင်းပါ။ ၎င်းသည် သင့်အကောင့်နှင့် အလိုအလျောက် စင့်ခ်လုပ်ပေးပြီး နေရာမရွေး အွန်လိုင်းတွင်ဖြစ်စေ သို့မဟုတ် အော့ဖ်လိုင်းတွင်ဖြစ်စေ ဖတ်ရှုခွင့်ရရှိစေပါသည်။
လက်တော့ပ်များနှင့် ကွန်ပျူတာများ
Google Play ပေါ်ရှိ သင်ဝယ်ထားသောစာအုပ်များကို သင့်ကွန်ပျူတာ ဝဘ်ဘရောင်ဇာကို အသုံးပြု၍ ဖတ်နိုင်သည်။