Saartha

· Storyside IN · വിവരിച്ചിരിക്കുന്നത് Anil Revoor
ഓഡിയോ ബുക്ക്
13 മണിക്കൂർ 24 മിനിറ്റ്
ചുരുക്കാത്ത
യോഗ്യതയുണ്ട്
റേറ്റിംഗുകളും റിവ്യൂകളും പരിശോധിച്ചുറപ്പിച്ചതല്ല  കൂടുതലറിയുക
4 മിനിറ്റ് സാമ്പിൾ വേണോ? ഏതുസമയത്തും, ഓഫ്‌ലൈനായാൽ പോലും കേൾക്കാം. 
ചേര്‍ക്കൂ

ഈ ഓഡിയോ ബുക്കിനെക്കുറിച്ച്

ಪ್ರಖ್ಯಾತ ಲೇಖಕರಾದ ಎಸ್. ಎಲ್. ಭೈರಪ್ಪನವರ 'ಸಾರ್ಥ' ಕಾದಂಬರಿಯು ಭಾರತದಲ್ಲಿ ನಡೆದ ಧರ್ಮಗಳ ತಿಕ್ಕಾಟದ ಕುರಿತ ಕಾದಂಬರಿ. ಸಾರ್ಥ ಒಂದು ಹಳೆಯ ಪದವಾಗಿದ್ದು, ಸರಕು ಸಾಮಾನುಗಳನ್ನು ಹೊತ್ತು ಸಾಗಿಸುವ ಜನಗಳ ಗುಂಪು ಮತ್ತು ಜನಗಳ ಪ್ರಯಾಣವನ್ನು ಸೂಚಿಸುತ್ತದೆ. ಈ ಕಾದಂಬರಿಯು ಕ್ರಿಸ್ತ ಶಕ ೮ನೇ ಶತಮಾನದಲ್ಲಿ ಭಾರತದಲ್ಲಿ ಆದ ರಾಜಕೀಯ, ಧಾರ್ಮಿಕ, ಮತ್ತು ಆಧ್ಯಾತ್ಮಿಕ ಸಂಗತಿಗಳ ಆಧಾರದಮೇಲೆ ರಚಿತವಾಗಿದೆ.ಐತಿಹಾಸಿಕ ವ್ಯಕ್ತಿಗಳಾದ ಆದಿ ಶಂಕರಾಚಾರ್ಯ, ಮಂಡನ ಮಿಶ್ರ, ಉಭಯ ಭಾರತಿ, ಕುಮಾರಿಲ ಭಟ್ಟರನ್ನು, ಮತ್ತು ಹಳೆಯ ನಳಂದ ವಿಶ್ವವಿದ್ಯಾನಿಲಯಗಳನ್ನು ಒಳಗೊಂಡಿದೆ. ವೈದಿಕ ಸಂಪ್ರದಾಯದಲ್ಲಿ ಜನಿಸಿದ ನಾಗಭಟ್ಟನು ಭಾರತದ ವಿವಿಧ ಪ್ರದೇಶಗಳಲ್ಲಿ ಸಂಚರಿಸುವದು ಕಥೆಯ ಒಂದು ಮುಖವಾದರೆ, ಇನ್ನೊಂದು ಮುಖ ಅವನ ಆಧ್ಯಾತ್ಮಿಕ ಅಂತರ್ಯಾತ್ರೆ. ಹೀಗೆ ಎಂಟನೇ ಶತಮಾನದ ಐತಿಹಾಸಿಕ ಕಥಾವಸ್ತುವನ್ನು ಹೊಂದಿರುವ 'ಸಾರ್ಥ' ಒಂದು ವಿಶಿಷ್ಟ ಕೃತಿಯಾಗಿದೆ. ನಾಗಭಟ್ಟನು ಸಾಂಪ್ರದಾಯಿಕ ಹಿನ್ನಲೆಯಿಂದ ಬಂದವನಾದರೂ ಇತರ ಧಾರ್ಮಿಕ ಸಂಪ್ರದಾಯಗಳನ್ನು ತಿಳಿದುಕೊಳ್ಳುವ ಆಸಕ್ತಿಯುಳ್ಳವನು; ವಿಚಿತ್ರವೆನಿಸುವ ವಿಧಿವಿಧಾನಗಳಲ್ಲೂ ತನ್ನನ್ನು ತೊಡಗಿಸಿಕೊಳ್ಳುವ ನೈತಿಕ ಮತ್ತು ಆಧ್ಯಾತ್ಮಿಕವಾಗಿ ಸಾಹಸೀ ಮನೋಭಾವವುಳ್ಳವನು. ಸೆಳೆದು ಓದಿಸಿಕೊಂಡು ಹೋಗುವ ಕಥಾನಿರೂಪಣೆ, ಪುರಾವೆಗಳನ್ನು ಆಧರಿಸಿದ ಚಾರಿತ್ರಿಕ ಸಂಗತಿ ಮತ್ತು ವ್ಯಕ್ತಿಗಳನ್ನು ಆಧರಿಸಿರುವ ಕಥಾವಸ್ತು ಈ ಕಾದಂಬರಿಯ ವೈಶಿಷ್ಟ್ಯ. ದೇಶ-ಕಾಲಗಳ ಮಿತಿಯನ್ನು ಮೀರಿದ 'ಸನಾತನ ಭಾರತ'ವೆಂಬ ಆನುಭಾವಿಕ ಸತ್ಯವನ್ನು ಕಾದಂಬರಿ ಪ್ರಕಾರದ ಸಾಹಿತ್ಯದಲ್ಲಿ ವಿಶಿಷ್ಟರೀತಿಯಲ್ಲಿ ನಿರೂಪಿಸಲಾಗಿದೆ.

ഈ ഓഡിയോ ബുക്ക് റേറ്റ് ചെയ്യുക

നിങ്ങളുടെ അഭിപ്രായം ഞങ്ങളെ അറിയിക്കുക.

കേൾക്കുന്നതുമായി ബന്ധപ്പെട്ട വിവരങ്ങൾ

സ്‌മാർട്ട്ഫോണുകളും ടാബ്‌ലെറ്റുകളും
Android, iPad/iPhone എന്നിവയ്ക്കായി Google Play ബുക്‌സ് ആപ്പ് ഇൻസ്‌റ്റാൾ ചെയ്യുക. ഇത് നിങ്ങളുടെ അക്കൗണ്ടുമായി സ്വയമേവ സമന്വയിപ്പിക്കപ്പെടുകയും, എവിടെ ആയിരുന്നാലും ഓൺലൈനിൽ അല്ലെങ്കിൽ ഓഫ്‌ലൈനിൽ വായിക്കാൻ നിങ്ങളെ അനുവദിക്കുകയും ചെയ്യുന്നു.
ലാപ്ടോപ്പുകളും കമ്പ്യൂട്ടറുകളും
Google Play-യിൽ നിന്ന് വാങ്ങിയിട്ടുള്ള പുസ്തകങ്ങൾ നിങ്ങൾക്ക് വെബ് ബ്രൗസർ ഉപയോഗിച്ചുകൊണ്ട് വായിക്കാവുന്നതാണ്.