Saartha

· Storyside IN · Anil Revoor ଦ୍ଵାରା ବର୍ଣ୍ଣନା କରାଯାଇଛି
ଅଡିଓବୁକ୍
13 ଘ. 24 ମି.
ଅସଂକ୍ଷିପ୍ତ ଅଟେ
ଯୋଗ୍ୟ
ରେଟିଂ ଓ ସମୀକ୍ଷାଗୁଡ଼ିକୁ ଯାଞ୍ଚ କରାଯାଇନାହିଁ  ଅଧିକ ଜାଣନ୍ତୁ
4 ମି.ର ଏକ ନମୁନା ଚାହାଁନ୍ତି? ଯେ କୌଣସି ସମୟରେ, ଏପରିକି ଅଫଲାଇନ ଥିବା ସମୟରେ ମଧ୍ୟ ଶୁଣନ୍ତୁ। 
ଯୋଡ଼ନ୍ତୁ

ଏହି ଅଡିଓବୁକ୍ ବିଷୟରେ

ಪ್ರಖ್ಯಾತ ಲೇಖಕರಾದ ಎಸ್. ಎಲ್. ಭೈರಪ್ಪನವರ 'ಸಾರ್ಥ' ಕಾದಂಬರಿಯು ಭಾರತದಲ್ಲಿ ನಡೆದ ಧರ್ಮಗಳ ತಿಕ್ಕಾಟದ ಕುರಿತ ಕಾದಂಬರಿ. ಸಾರ್ಥ ಒಂದು ಹಳೆಯ ಪದವಾಗಿದ್ದು, ಸರಕು ಸಾಮಾನುಗಳನ್ನು ಹೊತ್ತು ಸಾಗಿಸುವ ಜನಗಳ ಗುಂಪು ಮತ್ತು ಜನಗಳ ಪ್ರಯಾಣವನ್ನು ಸೂಚಿಸುತ್ತದೆ. ಈ ಕಾದಂಬರಿಯು ಕ್ರಿಸ್ತ ಶಕ ೮ನೇ ಶತಮಾನದಲ್ಲಿ ಭಾರತದಲ್ಲಿ ಆದ ರಾಜಕೀಯ, ಧಾರ್ಮಿಕ, ಮತ್ತು ಆಧ್ಯಾತ್ಮಿಕ ಸಂಗತಿಗಳ ಆಧಾರದಮೇಲೆ ರಚಿತವಾಗಿದೆ.ಐತಿಹಾಸಿಕ ವ್ಯಕ್ತಿಗಳಾದ ಆದಿ ಶಂಕರಾಚಾರ್ಯ, ಮಂಡನ ಮಿಶ್ರ, ಉಭಯ ಭಾರತಿ, ಕುಮಾರಿಲ ಭಟ್ಟರನ್ನು, ಮತ್ತು ಹಳೆಯ ನಳಂದ ವಿಶ್ವವಿದ್ಯಾನಿಲಯಗಳನ್ನು ಒಳಗೊಂಡಿದೆ. ವೈದಿಕ ಸಂಪ್ರದಾಯದಲ್ಲಿ ಜನಿಸಿದ ನಾಗಭಟ್ಟನು ಭಾರತದ ವಿವಿಧ ಪ್ರದೇಶಗಳಲ್ಲಿ ಸಂಚರಿಸುವದು ಕಥೆಯ ಒಂದು ಮುಖವಾದರೆ, ಇನ್ನೊಂದು ಮುಖ ಅವನ ಆಧ್ಯಾತ್ಮಿಕ ಅಂತರ್ಯಾತ್ರೆ. ಹೀಗೆ ಎಂಟನೇ ಶತಮಾನದ ಐತಿಹಾಸಿಕ ಕಥಾವಸ್ತುವನ್ನು ಹೊಂದಿರುವ 'ಸಾರ್ಥ' ಒಂದು ವಿಶಿಷ್ಟ ಕೃತಿಯಾಗಿದೆ. ನಾಗಭಟ್ಟನು ಸಾಂಪ್ರದಾಯಿಕ ಹಿನ್ನಲೆಯಿಂದ ಬಂದವನಾದರೂ ಇತರ ಧಾರ್ಮಿಕ ಸಂಪ್ರದಾಯಗಳನ್ನು ತಿಳಿದುಕೊಳ್ಳುವ ಆಸಕ್ತಿಯುಳ್ಳವನು; ವಿಚಿತ್ರವೆನಿಸುವ ವಿಧಿವಿಧಾನಗಳಲ್ಲೂ ತನ್ನನ್ನು ತೊಡಗಿಸಿಕೊಳ್ಳುವ ನೈತಿಕ ಮತ್ತು ಆಧ್ಯಾತ್ಮಿಕವಾಗಿ ಸಾಹಸೀ ಮನೋಭಾವವುಳ್ಳವನು. ಸೆಳೆದು ಓದಿಸಿಕೊಂಡು ಹೋಗುವ ಕಥಾನಿರೂಪಣೆ, ಪುರಾವೆಗಳನ್ನು ಆಧರಿಸಿದ ಚಾರಿತ್ರಿಕ ಸಂಗತಿ ಮತ್ತು ವ್ಯಕ್ತಿಗಳನ್ನು ಆಧರಿಸಿರುವ ಕಥಾವಸ್ತು ಈ ಕಾದಂಬರಿಯ ವೈಶಿಷ್ಟ್ಯ. ದೇಶ-ಕಾಲಗಳ ಮಿತಿಯನ್ನು ಮೀರಿದ 'ಸನಾತನ ಭಾರತ'ವೆಂಬ ಆನುಭಾವಿಕ ಸತ್ಯವನ್ನು ಕಾದಂಬರಿ ಪ್ರಕಾರದ ಸಾಹಿತ್ಯದಲ್ಲಿ ವಿಶಿಷ್ಟರೀತಿಯಲ್ಲಿ ನಿರೂಪಿಸಲಾಗಿದೆ.

ଏହି ଅଡିଓବୁକର ମୂଲ୍ୟାଙ୍କନ କରନ୍ତୁ

ଆପଣ କଣ ଭାବୁଛନ୍ତି ତାହା ଆମକୁ ଜଣାନ୍ତୁ।

ଶୁଣିପାରୁଥିବା ତଥ୍ୟ

ସ୍ମାର୍ଟଫୋନ ଓ ଟାବଲେଟ
Google Play Books ଆପ୍କୁ, AndroidiPad/iPhone ପାଇଁ ଇନଷ୍ଟଲ୍ କରନ୍ତୁ। ଏହା ସ୍ଵଚାଳିତ ଭାବେ ଆପଣଙ୍କ ଆକାଉଣ୍ଟରେ ସିଙ୍କ ହୋ‍ଇଯିବ ଏବଂ ଆପଣ ଯେଉଁଠି ଥାଆନ୍ତୁ ନା କାହିଁକି ଆନଲାଇନ୍ କିମ୍ବା ଅଫଲାଇନ୍‍ରେ ପଢ଼ିବା ପାଇଁ ଅନୁମତି ଦେବ।
ଲାପଟପ ଓ କମ୍ପ୍ୟୁଟର
ନିଜର କମ୍ପ୍ୟୁଟର୍‍ରେ ଥିବା ୱେବ୍ ବ୍ରାଉଜର୍‍କୁ ବ୍ୟବହାର କରି Google Playରୁ କିଣିଥିବା ବହିଗୁଡ଼ିକୁ ଆପଣ ପଢ଼ିପାରିବେ।