Uttara Kaanda

· Storyside IN · Ravi Bhat की आवाज़ में
ऑडियो बुक
14घंटा 3 मिनट
ज़्यादा शब्दों में
योग्य
रेटिंग और समीक्षाओं की पुष्टि नहीं हुई है  ज़्यादा जानें
क्या 4 मिनट के लिए आज़माने में आपकी दिलचस्पी है? कभी भी सुनें, चाहे आप ऑफ़लाइन ही क्यों न हों 
जोड़ें

इस ऑडियो बुक के बारे में जानकारी

ಕನ್ನಡದ ಜನಪ್ರಿಯ ಕಾದಂಬರಿಕಾರ ಎಸ್. ಎಲ್. ಭೈರಪ್ಪ ಅವರ ಹೊಸ ಕಾದಂಬರಿ ಉತ್ತರ ಕಾಂಡ. ಮಹಾಭಾರತದ ವಾಸ್ತವ ಚಿತ್ರಣ ನೀಡುವ 'ಪರ್ವ' ಕಾದಂಬರಿ ರಚಿಸಿದ್ದ ಭೈರಪ್ಪನವರು ಈಗ ರಾಮಾಯಣದ 'ಉತ್ತರಕಾಂಡ'ದ ವಸ್ತುವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ರಾಮಾಯಣದ ದ್ವಿತೀಯಾರ್ಧ ಅಂದರೆ ರಾಮನು ರಾವಣನನ್ನು ಯುದ್ಧದಲ್ಲಿ ಸೋಲಿಸಿ ಅಯೋಧ್ಯೆಗೆ ಮರಳಿದ ನಂತರ ನಡೆಯುವ ಪ್ರಸಂಗಗಳು ವಾಲ್ಮೀಕಿ ಕವಿಯ ಉತ್ತರಕಾಂಡದಲ್ಲಿವೆ. ಭೈರಪ್ಪನವರು ಕೂಡ ಆ ಭಾಗವನ್ನು ಕಥೆ ಹೇಳುವುದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಅಯೋಧ್ಯೆಯಲ್ಲಿ ರಾಮರಾಜ್ಯ ಸ್ಥಾಪನೆಯಾದ ನಂತರ ನಡೆಯುವ ಘಟನೆಗಳು ಈ ಕಾದಂಬರಿಯಲ್ಲಿ ಪ್ರಧಾನ ಭೂಮಿಕೆಯಲ್ಲಿವೆ.ಅಗಸನ ಟೀಕೆ, ಗರ್ಭಿಣಿಯಾದ ಸೀತೆಯನ್ನು ಕಾಡಿಗೆ ಬಿಡುವ, ಲವಕುಶರ ಜನನ, ವಾಲ್ಮೀಕಿಯ ಆಶ್ರಮದಲ್ಲಿ ವಿದ್ಯಾಭ್ಯಾಸ ನಡೆಸುವ, ನಂತರ ಲವಕುಶ-ರಾಮ ನಡುವಿನ ಕಾಳಗ. ಹೀಗೆ ರಾಮಾಯಣದ ಪುನರ್ ಸೃಷ್ಟಿ ಈ ಭಾಗದಲ್ಲಿದೆ. ಭೈರಪ್ಪನವರ ಈ ಕಾದಂಬರಿಯಲ್ಲಿ ರಾಮನಿಗಿಂತ ಸೀತೆಗೇ ಹೆಚ್ಚು ಮನ್ನಣೆ- ಪ್ರಾಧಾನ್ಯತೆ. ಕಥಾನಾಯಕಿ ಸೀತೆಯ ಪಾತ್ರ ತುಂಬಾ ಸಶಕ್ತವಾಗಿ ಮೂಡಿಬಂದಿದೆ. ಸೀತೆಯ ಮುಂದೆ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನೇ ಪೇಲವವಾಗಿ ಕಾಣುತ್ತಾನೆ. ಯುದ್ದಕ್ಕೆ ಮುನ್ನ ಅಯೋಧ್ಯೆಯ ಅರಮನೆಯಲ್ಲಿ ಸೀತೆಯು ಸಭಾಸದರ ಮುಂದೆ ಮಾಡುವ ವಾದವು ಇಡೀ ಕಾದಂಬರಿಯ ಅತ್ಯುತ್ತಮ ಭಾಗ. ಎಲ್ಲ ಪ್ರಮುಖರ ಸಮ್ಮುಖದಲ್ಲಿಯೇ ಸೀತೆಯು ಲವಕುಶರು ರಾಮನ ಮಕ್ಕಳಲ್ಲ ಎಂದು ಹೇಳುವ ಮೂಲಕ ಬೆಚ್ಚಿ ಬೀಳಿಸುತ್ತಾನೆ. ಗರ್ಭದಲ್ಲಿ ಮಕ್ಕಳು ಇರುವಾಗಲೇ ತೊರೆದಿರುವುದರಿಂದ ರಾಮನಿಗೆ ಪಿತೃತ್ವ ಸಿದ್ಧಿಸಿಲ್ಲ ಎಂದು ಹೇಳುವ ಗಟ್ಟಿಗತನ ಸೀತೆಯ ಪಾತ್ರದ ಜೀವಂತಿಕೆಗೆ ಸಾಕ್ಷಿ. ರಾಮಾಯಣದ ವಿಭಿನ್ನ ರೀತಿಯಲ್ಲಿ ಚಿತ್ರಿಸಿರುವ ಭೈರಪ್ಪ ಈ ಕಾದಂಬರಿಯು ಸಹಜವಾಗಿಯೇ ಓದುಗನಿಗೆ ಪ್ರಿಯವಾಗುತ್ತದೆ.

इस ऑडियो बुक को रेटिंग दें

हमें अपनी राय बताएं.

जानकारी को सुनना

स्मार्टफ़ोन और टैबलेट
Android और iPad/iPhone के लिए Google Play किताबें ऐप्लिकेशन इंस्टॉल करें. यह आपके खाते के साथ अपने आप सिंक हो जाता है और आपको कहीं भी ऑनलाइन या ऑफ़लाइन पढ़ने की सुविधा देता है.
लैपटॉप और कंप्यूटर
आप अपने कंप्‍यूटर के वेब ब्राउज़र का उपयोग करके Google Play पर खरीदी गईं पुस्‍तकें पढ़ सकते हैं.

S.L. Bhyrappa की ओर से ज़्यादा

मिलती-जुलती ऑडियोबुक

Ravi Bhat की आवाज़ में