Uttara Kaanda

· Storyside IN · Ravi Bhat ଦ୍ଵାରା ବର୍ଣ୍ଣନା କରାଯାଇଛି
ଅଡିଓବୁକ୍
14 ଘ. 3 ମି.
ଅସଂକ୍ଷିପ୍ତ ଅଟେ
ଯୋଗ୍ୟ
ରେଟିଂ ଓ ସମୀକ୍ଷାଗୁଡ଼ିକୁ ଯାଞ୍ଚ କରାଯାଇନାହିଁ  ଅଧିକ ଜାଣନ୍ତୁ
4 ମି.ର ଏକ ନମୁନା ଚାହାଁନ୍ତି? ଯେ କୌଣସି ସମୟରେ, ଏପରିକି ଅଫଲାଇନ ଥିବା ସମୟରେ ମଧ୍ୟ ଶୁଣନ୍ତୁ। 
ଯୋଡ଼ନ୍ତୁ

ଏହି ଅଡିଓବୁକ୍ ବିଷୟରେ

ಕನ್ನಡದ ಜನಪ್ರಿಯ ಕಾದಂಬರಿಕಾರ ಎಸ್. ಎಲ್. ಭೈರಪ್ಪ ಅವರ ಹೊಸ ಕಾದಂಬರಿ ಉತ್ತರ ಕಾಂಡ. ಮಹಾಭಾರತದ ವಾಸ್ತವ ಚಿತ್ರಣ ನೀಡುವ 'ಪರ್ವ' ಕಾದಂಬರಿ ರಚಿಸಿದ್ದ ಭೈರಪ್ಪನವರು ಈಗ ರಾಮಾಯಣದ 'ಉತ್ತರಕಾಂಡ'ದ ವಸ್ತುವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ರಾಮಾಯಣದ ದ್ವಿತೀಯಾರ್ಧ ಅಂದರೆ ರಾಮನು ರಾವಣನನ್ನು ಯುದ್ಧದಲ್ಲಿ ಸೋಲಿಸಿ ಅಯೋಧ್ಯೆಗೆ ಮರಳಿದ ನಂತರ ನಡೆಯುವ ಪ್ರಸಂಗಗಳು ವಾಲ್ಮೀಕಿ ಕವಿಯ ಉತ್ತರಕಾಂಡದಲ್ಲಿವೆ. ಭೈರಪ್ಪನವರು ಕೂಡ ಆ ಭಾಗವನ್ನು ಕಥೆ ಹೇಳುವುದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಅಯೋಧ್ಯೆಯಲ್ಲಿ ರಾಮರಾಜ್ಯ ಸ್ಥಾಪನೆಯಾದ ನಂತರ ನಡೆಯುವ ಘಟನೆಗಳು ಈ ಕಾದಂಬರಿಯಲ್ಲಿ ಪ್ರಧಾನ ಭೂಮಿಕೆಯಲ್ಲಿವೆ.ಅಗಸನ ಟೀಕೆ, ಗರ್ಭಿಣಿಯಾದ ಸೀತೆಯನ್ನು ಕಾಡಿಗೆ ಬಿಡುವ, ಲವಕುಶರ ಜನನ, ವಾಲ್ಮೀಕಿಯ ಆಶ್ರಮದಲ್ಲಿ ವಿದ್ಯಾಭ್ಯಾಸ ನಡೆಸುವ, ನಂತರ ಲವಕುಶ-ರಾಮ ನಡುವಿನ ಕಾಳಗ. ಹೀಗೆ ರಾಮಾಯಣದ ಪುನರ್ ಸೃಷ್ಟಿ ಈ ಭಾಗದಲ್ಲಿದೆ. ಭೈರಪ್ಪನವರ ಈ ಕಾದಂಬರಿಯಲ್ಲಿ ರಾಮನಿಗಿಂತ ಸೀತೆಗೇ ಹೆಚ್ಚು ಮನ್ನಣೆ- ಪ್ರಾಧಾನ್ಯತೆ. ಕಥಾನಾಯಕಿ ಸೀತೆಯ ಪಾತ್ರ ತುಂಬಾ ಸಶಕ್ತವಾಗಿ ಮೂಡಿಬಂದಿದೆ. ಸೀತೆಯ ಮುಂದೆ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನೇ ಪೇಲವವಾಗಿ ಕಾಣುತ್ತಾನೆ. ಯುದ್ದಕ್ಕೆ ಮುನ್ನ ಅಯೋಧ್ಯೆಯ ಅರಮನೆಯಲ್ಲಿ ಸೀತೆಯು ಸಭಾಸದರ ಮುಂದೆ ಮಾಡುವ ವಾದವು ಇಡೀ ಕಾದಂಬರಿಯ ಅತ್ಯುತ್ತಮ ಭಾಗ. ಎಲ್ಲ ಪ್ರಮುಖರ ಸಮ್ಮುಖದಲ್ಲಿಯೇ ಸೀತೆಯು ಲವಕುಶರು ರಾಮನ ಮಕ್ಕಳಲ್ಲ ಎಂದು ಹೇಳುವ ಮೂಲಕ ಬೆಚ್ಚಿ ಬೀಳಿಸುತ್ತಾನೆ. ಗರ್ಭದಲ್ಲಿ ಮಕ್ಕಳು ಇರುವಾಗಲೇ ತೊರೆದಿರುವುದರಿಂದ ರಾಮನಿಗೆ ಪಿತೃತ್ವ ಸಿದ್ಧಿಸಿಲ್ಲ ಎಂದು ಹೇಳುವ ಗಟ್ಟಿಗತನ ಸೀತೆಯ ಪಾತ್ರದ ಜೀವಂತಿಕೆಗೆ ಸಾಕ್ಷಿ. ರಾಮಾಯಣದ ವಿಭಿನ್ನ ರೀತಿಯಲ್ಲಿ ಚಿತ್ರಿಸಿರುವ ಭೈರಪ್ಪ ಈ ಕಾದಂಬರಿಯು ಸಹಜವಾಗಿಯೇ ಓದುಗನಿಗೆ ಪ್ರಿಯವಾಗುತ್ತದೆ.

ଏହି ଅଡିଓବୁକର ମୂଲ୍ୟାଙ୍କନ କରନ୍ତୁ

ଆପଣ କଣ ଭାବୁଛନ୍ତି ତାହା ଆମକୁ ଜଣାନ୍ତୁ।

ଶୁଣିପାରୁଥିବା ତଥ୍ୟ

ସ୍ମାର୍ଟଫୋନ ଓ ଟାବଲେଟ
Google Play Books ଆପ୍କୁ, AndroidiPad/iPhone ପାଇଁ ଇନଷ୍ଟଲ୍ କରନ୍ତୁ। ଏହା ସ୍ଵଚାଳିତ ଭାବେ ଆପଣଙ୍କ ଆକାଉଣ୍ଟରେ ସିଙ୍କ ହୋ‍ଇଯିବ ଏବଂ ଆପଣ ଯେଉଁଠି ଥାଆନ୍ତୁ ନା କାହିଁକି ଆନଲାଇନ୍ କିମ୍ବା ଅଫଲାଇନ୍‍ରେ ପଢ଼ିବା ପାଇଁ ଅନୁମତି ଦେବ।
ଲାପଟପ ଓ କମ୍ପ୍ୟୁଟର
ନିଜର କମ୍ପ୍ୟୁଟର୍‍ରେ ଥିବା ୱେବ୍ ବ୍ରାଉଜର୍‍କୁ ବ୍ୟବହାର କରି Google Playରୁ କିଣିଥିବା ବହିଗୁଡ଼ିକୁ ଆପଣ ପଢ଼ିପାରିବେ।